ಅಯೋಧ್ಯೆ
From Wikipedia
ಭಾರತದ ಪ್ರಾಚೀನ ನಗರಗಳಲ್ಲೊಂದು. ಇದು ಉತ್ತರ ಪ್ರದೇಶದಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಯೂ ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ ೫೫೫ ಕಿಲೋಮೀಟರ್ ದೂರದಲ್ಲಿದೆ. ಅಯೋಧ್ಯೆಯು ಭಾರತೀಯರ ಆರು ಪವಿತ್ರ ಸ್ಥಳಗಳಲ್ಲಿ ಒಂದೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.
ರಾಮಾಯಣದ ನಾಯಕನಾದ ಶ್ರೀರಾಮ ಅಯೋಧ್ಯೆಯಲ್ಲಿ ಜನ್ಮ ತಾಳಿದ್ದರಿಂದ ಈ ಸ್ಥಳವನ್ನು ರಾಮ ಜನ್ಮಭೂಮಿ ಎಂದು ಕರೆಯಲಾಗುತ್ತದೆ.
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |
ವರ್ಗಗಳು: ರಾಮಾಯಣ | ಹಿಂದೂ ಧರ್ಮ | ಸಾಹಿತ್ಯ | ಪುರಾಣ | ಇತಿಹಾಸ | ಭಾರತ | ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು