ಬಸವೇಶ್ವರ ಜಯಂತಿ
From Wikipedia
ಬಸವಣ್ಣನವರು ಮತ್ತು ಶಿವಶರಣರು ಸ್ಡೀಕರಿಸಿ, ಆಚರಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಯೋಗ, ಮಹಿಳಾ ಸಬಲೀಕರಣ, ದಲಿತೋದ್ದಾರ ಮತ್ತು ಸಾಮಾಜಿಕ ಕ್ರಾಂತಿಯ ಸಂದೇಶವನ್ನು ಜನತೆಗೆ ನೀಡುವುದು ಶ್ರೀ ಬಸವೇಶ್ಡರ ಜಯಂತಿಯ ಮೂಲ ಉದ್ದೇಶವಾಗಿದೆ. 8ನೆ ಶತಮಾನದಲ್ಲಿ ನೆಡೆದ ಕಲ್ಯಾಣ ಕ್ರಾಂತಿಯು ಇಂದು ನಾವು ಎದುರಿಸುತ್ತಿರುವ ಅನೇಕ ಸಾಮಾಜಿಕ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ.